thumbnail

By

Published : Nov 29, 2020, 8:23 AM IST

Updated : Nov 29, 2020, 2:14 PM IST

ETV Bharat / Videos

ಬ್ರಾಹ್ಮಿ ದುರ್ಗಾಪರಮೇಶ್ವರಿಯ ದರ್ಶನ ಪಡೆದ ಡಿ ಕೆ ಶಿವಕುಮಾರ್​

ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುಂದಾಪುರ ತಾಲೂಕಿನ ಕಮಲಶಿಲೆ ದೇಗುಲಕ್ಕೆ ಭೇಟಿ ನೀಡಿ ಬ್ರಾಹ್ಮಿ ದುರ್ಗಾಪರಮೇಶ್ವರಿಯ ದರ್ಶನ ಪಡೆದಿದ್ದಾರೆ. ರಾತ್ರಿ ಮಹಾಪೂಜೆಯಲ್ಲಿ ಪಾಲ್ಗೊಂಡ ಡಿಕೆ ಶಿವಕುಮಾರ್​ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿದರು. ನಂತರ ಕೊಲ್ಲೂರು ಮೂಕಾಂಬಿಕೆಯ ದರ್ಶನ‌ ಪಡೆದು ಪುನೀತರಾದರು. ಇನ್ನೂ ಡಿಕೆಶಿ ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
Last Updated : Nov 29, 2020, 2:14 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.