thumbnail

By

Published : Sep 11, 2019, 3:50 AM IST

ETV Bharat / Videos

ಡಿಕೆಶಿ ಬಂಧನ ನಂತರ ಬಲಗೊಳ್ಳುತ್ತಿದೆ ಒಕ್ಕಲಿಗ ಸಮುದಾಯದ ಧ್ವನಿ

ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾರಿ ನಿರ್ದೇಶನಾಲಯದ ಬಲೆಗೆ ಬಿದ್ದ ನಂತರ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂಬ ಕೂಗು ಸ್ವಲ್ಪ ದೊಡ್ಡ ಮಟ್ಟದಲ್ಲಿಯೇ ಕೇಳಿಬರುತ್ತಿದೆ. ಇಡೀ ಒಕ್ಕಲಿಗ ಸಮುದಾಯವೇ ಡಿಕೆಶಿ ಪರ ನಿಂತಿದ್ದು, ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಒಕ್ಕಲಿಗ ಸಮುದಾಯದ ವಿವಿಧ ಸಂಘ-ಸಂಸ್ಥೆಗಳು ಮಠಾಧಿಪತಿಗಳು ಹಾಗೂ ನಾಯಕರನ್ನು ಒಳಗೊಂಡ ಬೃಹತ್ ಒಕ್ಕೂಟ ಡಿಕೆಶಿ ಪರ ಪ್ರತಿಭಟನೆಗೆ ನಿರ್ಧರಿಸಿದ್ದು, ಮೆರವಣಿಗೆಯನ್ನು ಕೂಡ ಹಮ್ಮಿಕೊಂಡಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.