ಕೊರೊನಾ ವೈರಸ್​ ಬಗ್ಗೆ ರಾಜ್ಯದ ಜನರು ಹೆದರುವ ಅವಶ್ಯಕತೆ ಇಲ್ಲ: ಶ್ರೀರಾಮುಲು

By

Published : Mar 3, 2020, 3:38 PM IST

thumbnail

ಬೆಂಗಳೂರು: ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ವೈರಸ್​ ಇದೀಗ ಭಾರತದಲ್ಲಿಯೂ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಕೊರೊನಾ ವೈರಸ್​​ ತಡೆಗಟ್ಟಲು ಈಗಾಗಲೇ ಆರೋಗ್ಯ ಇಲಾಖೆ ವತಿಯಿಂದ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.