ದಶಕದಿಂದಲೂ ನೆನೆಗುದಿಗೆ ಬಿದ್ದ ಡಾ. ಅಂಬೇಡ್ಕರ್ ಭವನ ನಿರ್ಮಾಣ.. ಅವ್ಯವಹಾರ ಆರೋಪ! - ಬೆಂಗಳೂರಿನ ಮಹದೇವಪುರದ ಬಳಿ ಡಾ.ಅಂಬೇಡ್ಕರ್ ಭವನ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5603945-thumbnail-3x2-sana.jpg)
ಕಳೆದ ದಶಕದ ಹಿಂದೆ ಶುರುವಾದ ಡಾ. ಬಿ ಆರ್ ಅಂಬೇಡ್ಕರ್ ಭವನದ ಕಾಮಗಾರಿ ಈಗಲೂ ನೆನೆಗುದಿಗೆ ಬಿದ್ದಿದೆ. ಅಷ್ಟೇ ಅಲ್ಲ, ಅರೆಬರೆ ಕಾಮಗಾರಿಯಿಂದಾಗಿ ಜನರಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ. ಆದರೆ, ಅಧಿಕಾರಿಗಳು ಮಾತ್ರ ಜಾಣ ಮೌನ ವಹಿಸಿದ್ದೇಕೆ ಅನ್ನೋದೇ ಗೊತ್ತಾಗುತ್ತಿಲ್ಲ.