ಕೋಲಾರದಲ್ಲಿ ನಡೆಯಲಿದೆ ಡಿವೈಎಸ್​ಪಿ ಲಕ್ಷ್ಮಿ ಅಂತ್ಯಸಂಸ್ಕಾರ

By

Published : Dec 17, 2020, 4:05 PM IST

thumbnail
ಕೋಲಾರ​: ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ವಿನಾಯಕ್ ಲೇಔಟ್​ನಲ್ಲಿ ಡಿವೈಎಸ್​ಪಿ ಲಕ್ಷ್ಮಿ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಿಗೂಢವಾಗಿ ಸಾವನ್ನಪ್ಪಿರುವ ಡಿವೈಎಸ್​ಪಿ ಲಕ್ಷ್ಮಿ ಅವರು ಕೋಲಾರ ಮೂಲದವರಾಗಿದ್ದು, ಅವರ ಅಂತ್ಯಸಂಸ್ಕಾರ ಹುಟ್ಟೂರಾದ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ತುರುವಲಹಟ್ಟಿಯಲ್ಲಿ ನಡೆಯಲಿದೆ. ಈ ಕುರಿತ ವರದಿ ಇಲ್ಲಿದೆ..

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.