ಹರೇಕಳ ಹಾಜಬ್ಬರ ಶಾಲೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ - ಹರೇಕಳ ಹಾಜಬ್ಬ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6088619-thumbnail-3x2-mng.jpg)
ಮಂಗಳೂರಿನ ಹರೇಕಳ ನ್ಯೂ ಪಡ್ಪುವಿನಲ್ಲಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಶಾಲೆಯ ಮಕ್ಕಳೊಂದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಂವಾದ ನಡೆಸಿದರು. ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ವಿಶೇಷ ಸನ್ಮಾನ ಮಾಡಲು ಸರಕಾರಿ ಪ್ರೌಢಶಾಲೆಗೆ ಆಗಮಿಸಿದ್ದ ಸುರೇಶ್ ಕುಮಾರ್, ಎಸ್ಎಸ್ಎಲ್ಸಿ ಪರೀಕ್ಷೆ ಸಿದ್ಧತೆ ಬಗ್ಗೆ ಮಕ್ಕಳೊಂದಿಗೆ ಮಾತುಕತೆ ನಡೆಸಿದರು.