ಹರೇಕಳ ಹಾಜಬ್ಬರ ಶಾಲೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ

By

Published : Feb 16, 2020, 4:04 AM IST

thumbnail
ಮಂಗಳೂರಿನ ಹರೇಕಳ ನ್ಯೂ ಪಡ್ಪುವಿನಲ್ಲಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಶಾಲೆಯ ಮಕ್ಕಳೊಂದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್​ ಸಂವಾದ ನಡೆಸಿದರು. ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ವಿಶೇಷ ಸನ್ಮಾನ ಮಾಡಲು ಸರಕಾರಿ ಪ್ರೌಢಶಾಲೆಗೆ ಆಗಮಿಸಿದ್ದ ಸುರೇಶ್​ ಕುಮಾರ್​, ಎಸ್​ಎಸ್​ಎಲ್​ಸಿ ಪರೀಕ್ಷೆ ಸಿದ್ಧತೆ ಬಗ್ಗೆ ಮಕ್ಕಳೊಂದಿಗೆ ಮಾತುಕತೆ ನಡೆಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.