ಹೊಸಪೇಟೆ : ಎಸ್ಕಾರ್ಟ್ ಭದ್ರತೆಯೊಂದಿಗೆ ಬಸ್​ ಸಂಚಾರ

By

Published : Dec 14, 2020, 7:27 AM IST

thumbnail
ಹೊಸಪೇಟೆ : ಕಳೆದ ಮೂರು ದಿನಗಳ ಹಿಂದೆ ಕಿಡಿಗೇಡಿಗಳು ಬಸ್​ಗಳಿಗೆ ಕಲ್ಲು ತೂರಾಟ ನಡೆಸಿದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಾರಿಗೆ ಸಂಸ್ಥೆ ಸೂಕ್ತ ಭದ್ರತೆ ಕೈಗೊಂಡಿದೆ. ಎಸ್ಕಾರ್ಟ್ ಭದ್ರತೆಯೊಂದಿಗೆ ಹೊಸಪೇಟೆಯಿಂದ ತೆರಳುತ್ತಿರುವ ಬಸ್​ಗಳನ್ನು ಕಳುಹಿಸಿ ಕೊಡಲಾಗುತ್ತಿದೆ.‌‌ ಪ್ರತಿ ಬಸ್​ಗಳ ಚಲನವಲನಗಳ ಕುರಿತು ಆಯಾ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗುತ್ತಿದೆ.‌

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.