ಕೊರೊನಾವನ್ನು ಎಲ್ಲರೂ ಧೈರ್ಯವಾಗಿ ಎದುರಿಸಬೇಕು: ರಿಯಲ್ ಸ್ಟಾರ್ ಉಪೇಂದ್ರ!
ಕೊರೊನಾ ವೈರಸ್ ನಿಂದಾಗಿ ಲಕ್ಷಾಂತರ ಜನ ತೊಂದರೆ ಅನುಭವಿಸುತ್ತಿದ್ದಾರೆ. ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮತ್ತೊಂದು ಕಡೆ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಸಿಗದೇ ಸಾವಿರಾರು ಜನರು ಪರದಾಡುತ್ತಿದ್ದಾರೆ ಎಂದು ಕೊರೊನಾ ಬಗ್ಗೆ ಸ್ಯಾಂಡಲ್ ವುಡ್ ನಟ ಮತ್ತು ನಿರ್ದೇಶಕ ಉಪೇಂದ್ರ ಹೇಳಿದ್ದಾರೆ.
Last Updated : Apr 19, 2021, 3:49 PM IST