ಮಂಗಳೂರು: ಉಳ್ಳಾಲದ ರಂತಡ್ಕದಲ್ಲಿ ಮಾಜಿ ಸಚಿವ‌ ಖಾದರ್ ಮತದಾನ

By

Published : Dec 22, 2020, 5:21 PM IST

thumbnail
ಮಂಗಳೂರು: ಉಳ್ಳಾಲ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಬಿರುಸಿನಿಂದ ನಡೆದಿದ್ದು, ಬೋಳಿಯಾರು ರಂತಡ್ಕ ಶಾಲೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.