thumbnail

By

Published : Apr 15, 2021, 6:43 PM IST

Updated : Apr 15, 2021, 9:14 PM IST

ETV Bharat / Videos

ರಾಜ್ಯದಲ್ಲಿ ಸಿಎಂ ಬದಲಾವಣೆ ಖಂಡಿತ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಎಕ್ಸ್​ಕ್ಲೂಸಿವ್​ ಸಂದರ್ಶನ

ಹೈದರಾಬಾದ್​: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಶತಸಿದ್ಧ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರದ ಅವಧಿಯನ್ನು ಪೂರ್ಣಗಳಿಸಲಿದ್ದಾರೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸ್ಪಷ್ಟಪಡಿಸಿದ್ದಾರೆ. ಈಟಿವಿ ಭಾರತದೊಂದಿಗೆ ನೇರ ಸಂದರ್ಶನದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಯತ್ನಾಳ್ ಅವರು ನೀಡಿರುವ​ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ.
Last Updated : Apr 15, 2021, 9:14 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.