ಆಧುನೀಕರಣದ ಜೊತೆಗೆ ಜನರ ಜೀವನ ಶೈಲಿ ಸಹ ಬದಲಾಗುತ್ತಿದೆ. ರೈತರು ಕೂಡ ವಾಣಿಜ್ಯ ಬೆಳೆಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ಅನ್ನದಾತ ಸುಮಾರು 20 ಎಕರೆ ಪ್ರದೇಶದಲ್ಲಿ ಸಿರಿಧಾನ್ಯಗಳನ್ನು ಬೆಳೆದು ಗಮನ ಸೆಳೆದಿದ್ದಾರೆ.
ಆಧುನೀಕರಣದ ಜೊತೆಗೆ ಜನರ ಜೀವನ ಶೈಲಿ ಸಹ ಬದಲಾಗುತ್ತಿದೆ. ರೈತರು ಕೂಡ ವಾಣಿಜ್ಯ ಬೆಳೆಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಆದರೆ, ಇಲ್ಲೊಬ್ಬ ಅನ್ನದಾತ ಸುಮಾರು 20 ಎಕರೆ ಪ್ರದೇಶದಲ್ಲಿ ಸಿರಿಧಾನ್ಯಗಳನ್ನು ಬೆಳೆದು ಗಮನ ಸೆಳೆದಿದ್ದಾರೆ.