thumbnail

By

Published : Apr 9, 2021, 9:30 AM IST

ETV Bharat / Videos

ಅಥಣಿಯಲ್ಲಿ ಸಿಲಿಂಡರ್ ಸ್ಫೋಟ: ಸುಟ್ಟು ಕರಕಲಾದ ರೈತನ ಮನೆ

ಅಥಣಿ: ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ರೈತನ ಮನೆ ಛಿದ್ರ ಛಿದ್ರವಾಗಿರುವ ಘಟನೆ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ. ಧರೆಪ್ಪ ಶಿವಪ್ಪ ಅವರಖೋಡ ಮನೆಯಲ್ಲಿ ಈ ದುರಂತ ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.