thumbnail

By

Published : Sep 28, 2020, 10:43 AM IST

ETV Bharat / Videos

ಹುಬ್ಬಳ್ಳಿಯಲ್ಲಿ ರೈತ ಸಂಘಟನೆಗಳಿಂದ ಪ್ರತಿಭಟನೆ: ಪ್ರತ್ಯಕ್ಷ ವರದಿ

ಹುಬ್ಬಳ್ಳಿ: ಎಪಿಎಂಸಿ ಕಾಯ್ದೆ ಹಾಗೂ ಭೂಸುಧಾರಣಾ ಕಾಯ್ದೆ ವಿರೋಧಿಸಿ ವಿವಿಧ ರೈತಪರ ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ನಗರದ ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಈಟಿವಿ ಭಾರತದ ಪ್ರತಿನಿಧಿ‌ ನೀಡಿರುವ ಪ್ರತ್ಯಕ್ಷ ವರದಿ‌ ಇಲ್ಲಿದೆ..

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.