thumbnail

By

Published : Sep 28, 2020, 12:38 PM IST

ETV Bharat / Videos

ಬೆಂಗಳೂರಿನ ಟೌನ್​ಹಾಲ್​ ಬಳಿ ರೈತ ಮುಖಂಡರ ಬೃಹತ್​ ಪ್ರತಿಭಟನೆ

ಬೆಂಗಳೂರು: ಭೂ ಸುಧಾರಣಾ ಹಾಗೂ‌ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆ ಹಾಗೂ ವಿವಿಧ ಸಂಘ ಸಂಸ್ಥೆಗಳು ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸುತ್ತಿವೆ. ಮೈಸೂರು ಬ್ಯಾಂಕ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಸದ್ಯ ಟೌನ್ ಹಾಲ್ ಬಳಿ ಪ್ರತಿಭಟನೆ ಸ್ವರೂಪ ಹೇಗಿದೆ ಎಂಬುದರ ಬಗ್ಗೆ ಈಟಿವಿ ಭಾರತ ಪ್ರತಿನಿಧಿ ನಡೆಸಿದ ವಾಕ್ ಥ್ರೂ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.