ಆರ್​ಸಿಇಪಿ ಒಪ್ಪಂದಕ್ಕೆ ಸಹಿ ಹಾಕಬೇಡಿ ಎಂದು ರೈತ ಸಂಘದಿಂದ ಪ್ರತಿಭಟನೆ - Farmers Union protests against signing RCEP deal

🎬 Watch Now: Feature Video

thumbnail

By

Published : Nov 1, 2019, 12:14 PM IST

ತುಮಕೂರು: ಆರ್​ಸಿಇಪಿ ಒಪ್ಪಂದದಿಂದ ಪ್ರತಿ ಸೆಕೆಂಡಿಗೆ ಒಬ್ಬೊಬ್ಬ ರೈತ ಸಾಯುವಂತಹ ಪರಿಸ್ಥಿತಿ ಭಾರತ ದೇಶದಲ್ಲಿ ನಿರ್ಮಾಣವಾಗಲಿದೆ. ಹಾಗಾಗಿ, ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ಒಪ್ಪಂದಕ್ಕೆ ಸಹಿ ಹಾಕಬಾರದೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಾಟೇಲ್ ಒತ್ತಾಯಿಸಿದರು‌. ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದದಿಂದ ದೇಶದ ಕೃಷಿ ಮತ್ತು ಆಹಾರ ಕ್ಷೇತ್ರಕ್ಕೆ ತೊಂದರೆಯಾಗಲಿದ್ದು, ಕೇಂದ್ರ ಸರ್ಕಾರ ಈ ಒಪ್ಪಂದಕ್ಕೆ ಸಹಿ ಹಾಕಬಾರದು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

For All Latest Updates

TAGGED:

Tumkur news

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.