ಕರಾವಳಿ ಜನತೆಗೆ ನಿಸರ್ಗ ಚಂಡಮಾರುತ ಅಪ್ಪಳಿಸುವ ಭೀತಿ! - ಉಡುಪಿ ಸುದ್ದಿ
🎬 Watch Now: Feature Video

ಜೂನ್ 1ರಂದು ಕೇರಳಕ್ಕೆ ಮುಂಗಾರು ಪ್ರವೇಶದೊಂದಿಗೆ ಮಳೆಗಾಲ ಪ್ರಾರಂಭವಾಗಿದೆ. ಇನ್ನೆರಡು ದಿನಗಳಲ್ಲಿ ಕರ್ನಾಟಕದೆಲ್ಲೆಡೆ ಮಳೆಗಾಲ ಶುರುವಾಗಲಿದೆ. ಈ ಮಧ್ಯೆ ಅರಬ್ಬಿ ಸಮುದ್ರದಲ್ಲಿ ಎದ್ದಿರುವ ನಿಸರ್ಗ ಚಂಡಮಾರುತ, ರಾಜ್ಯದ ಕರಾವಳಿ ಭಾಗಕ್ಕೂ ಅಪ್ಪಳಿಸುವ ಸಾಧ್ಯತೆ ಇದೆ. ಇದು ಈ ಭಾಗದ ಜನತೆಗೆ ಆತಂಕ ತಂದೊಡ್ಡಿದೆ.