ಕೊರೊನಾ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ತೊಡಗಿರುವ ಅಂಗನವಾಡಿ, ಆಶಾ ಕಾರ್ಯಕರ್ತರು, ಪೌರ ಸೇವಾ ಸಿಬ್ಬಂದಿ ಮತ್ತು ಹಿರಿಯ ಪತ್ರಕರ್ತರಿಗೆ ತಾಲೂಕಿನ ಮೂಡಲಗಿ ಪಟ್ಟಣದ ಈರಣ್ಣ ನಗರದಲ್ಲಿ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯರು ಭಾಗವಹಿಸಿದ್ದರು.
ಕೊರೊನಾ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ತೊಡಗಿರುವ ಅಂಗನವಾಡಿ, ಆಶಾ ಕಾರ್ಯಕರ್ತರು, ಪೌರ ಸೇವಾ ಸಿಬ್ಬಂದಿ ಮತ್ತು ಹಿರಿಯ ಪತ್ರಕರ್ತರಿಗೆ ತಾಲೂಕಿನ ಮೂಡಲಗಿ ಪಟ್ಟಣದ ಈರಣ್ಣ ನಗರದಲ್ಲಿ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯರು ಭಾಗವಹಿಸಿದ್ದರು.