ಗಣಿನಗರಿಯಲ್ಲಿ ಬೆಳ್ಳಂಬೆಳಗ್ಗೆ ಆಕಸ್ಮಿಕ ಅಗ್ನಿ ಅವಘಡ - ಬಳ್ಳಾರಿ ಲೇಟೆಸ್ಟ್ ನ್ಯೂಸ್

🎬 Watch Now: Feature Video

thumbnail

By

Published : Mar 5, 2021, 10:51 AM IST

ಬಳ್ಳಾರಿ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಸಂಗಮ್ ವೃತ್ತದ ಸಮೀಪಲ್ಲಿರುವ ಐದು ಆಟೋ‌ ಗ್ಯಾರೇಜ್​​​ಗಳಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾರೇಜ್ ಒಂದರಲ್ಲಿ ಕೆಳಗಡೆ ಬಿದ್ದಿದ್ದ ಆಯಿಲ್​​ಗೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಈ ಅವಘಡ ಸಂಭವಿಸಿದೆ. ಅದೃಷ್ಟವಾಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿ ಬಸವರಾಜ ನೇತೃತ್ವದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.