ರಾಗಿ‌ ಮೆದೆಗೆ ತಗುಲಿದ ಬೆಂಕಿ; ಅಪಾರ ನಷ್ಟ! - fire

🎬 Watch Now: Feature Video

thumbnail

By

Published : Jan 22, 2021, 10:53 AM IST

ರಾಮನಗರ: ರಾಗಿ‌ ಮೆದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮೇದೆ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ರಾಮನಗರ ತಾಲೂಕಿನ ಕೈಲಾಂಚ ಹೋಬಳಿಯ ನಂಜಾಪುರ ಗ್ರಾಮದ ಬಳಿ ನಡೆದಿದೆ. ಗ್ರಾಮದ ರೈತರ 6 ರಾಗಿ ಮೆದೆಗಳು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಬಳಿಕ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಇನ್ನೂ ಆಕಸ್ಮಿಕವಾಗಿ ಬೆಂಕಿ ತಗುಲಿದೆಯೋ ಅಥವಾ ದ್ವೇಷದಿಂದ ಮೆದೆಗೆ ಬೆಂಕಿ ಹಾಕಿದ್ದಾರೋ ಎಂಬುದು ತನಿಖೆ ಬಳಿಕವೇ ತಿಳಿಯಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.