ಶಾರ್ಟ್ ಸರ್ಕ್ಯೂಟ್: ಆಸ್ಪತ್ರೆಗೆ ತೆರಳುತ್ತಿದ್ದ ಕಾರಿಗೆ ಬೆಂಕಿ - ಮಣಿಪಾಲ ಕೆಎಂಸಿ ಕಾರಿಗೆ ಬೆಂಕಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6838396-thumbnail-3x2-car.jpg)
ಚಲಿಸುತ್ತಿದ್ದ ಕಾರಿಗೆ ಬೆಂಕಿ ಹತ್ತಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಕಾರು ಬನ್ನಂಜೆಯ ನಿವಾಸಿ ಭಾಗೀರಥಿ ಎಂಬುವವರಿಗೆ ಸೇರಿದ್ದಾಗಿದ್ದು, ಕೆಎಂಸಿ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊ ತ್ತಿಕೊಂಡಿದೆ. ಸ್ಥಳಕ್ಕೆ ಕೆಎಂಸಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.