ದಾವಣಗೆರೆಯಲ್ಲಿ ಕೊರೊನಾ ಅಟ್ಟಹಾಸ..ಪ್ರಾಣ ಒತ್ತೆಯಿಟ್ಟು ಕೆಲಸ ಮಾಡತ್ತಿರುವ ಅಗ್ನಿಶಾಮಕ ದಳ

By

Published : May 18, 2020, 2:54 PM IST

thumbnail
ದಾವಣಗೆರೆ: ಜಿಲ್ಲೆಯಲ್ಲಿ ದಿನೇದಿನೆ ಕೊರೊನಾ ಅಟ್ಟಹಾಸ ಜಾಸ್ತಿಯಾಗುತ್ತಿದ್ದು, ವೈದ್ಯರು,ಪೊಲೀಸರು,ದಾದಿಯರು ಸೇರಿದಂತೆ ಹಲವು ಮಂದಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ಇನ್ನು,ಅಗ್ನಿಶಾಮಕ ದಳ ಸಿಬ್ಬಂದಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುತ್ತಿದ್ದು,ಹಲವು ಸಮಸ್ಯೆ ಎದುರಿಸುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.