3ನೇ ಸುತ್ತಿನ ಆರ್ಥಿಕ ಪ್ಯಾಕೇಜ್: ಆತ್ಮ ನಿರ್ಭರ ಕುರಿತು ಎಫ್​ಕೆಸಿಸಿಐ ಮಾಜಿ ಅಧ್ಯಕ್ಷರು ಹೇಳಿದ್ದೇನು? - 3 ನೇ ಸುತ್ತಿನ ಆರ್ಥಿಕ ಪ್ಯಾಕೇಜ್

🎬 Watch Now: Feature Video

thumbnail

By

Published : May 15, 2020, 9:06 PM IST

ಬೆಂಗಳೂರು: ಇಂದು 3 ನೇ ಸುತ್ತಿನ ಆರ್ಥಿಕ ಪ್ಯಾಕೇಜ್​ ಅನ್ನು ದೆಹಲಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಈ ಕುರಿತು ಎಫ್​ಕೆಸಿಸಿಐ ಮಾಜಿ ಅಧ್ಯಕ್ಷ ಶಿವಕುಮಾರ್​ ಅವರು ಈಟಿವಿ ಭಾರತ ಬ್ಯೂರೋ ಚೀಫ್​ ಸೋಮಶೇಖರ್​ ಅವರು ನಡೆಸಿದ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.