ಜಿಲ್ಲಾಧಿಕಾರಿ ಎದುರೇ ಕಣ್ಣೀರು ಹಾಕಿದ ಪ್ರವಾಹ ಸಂತ್ರಸ್ತ ಮಹಿಳೆಯರು... - ರೈತರ ಪ್ರತಿಭಟನೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4468696-thumbnail-3x2-sanju.jpg)
ಜಿಲ್ಲೆಯ ಪ್ರವಾಹ ಪೀಡಿತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿ ನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮನೆ ಕಳೆದುಕೊಂಡು ಬೀದಿಗೆ ಬಿದ್ದಿರುವ ಮಹಿಳೆಯರು ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರ ಮುಂದೆಯೇ ಕಣ್ಣೀರು ಹಾಕಿದ್ದಾರೆ.