thumbnail

ಜಿಲ್ಲಾಧಿಕಾರಿ ಎದುರೇ ಕಣ್ಣೀರು ಹಾಕಿದ ಪ್ರವಾಹ ಸಂತ್ರಸ್ತ ಮಹಿಳೆಯರು...

By

Published : Sep 17, 2019, 5:47 PM IST

ಜಿಲ್ಲೆಯ ಪ್ರವಾಹ ಪೀಡಿತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿ ನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮನೆ ಕಳೆದುಕೊಂಡು ಬೀದಿಗೆ ಬಿದ್ದಿರುವ ಮಹಿಳೆಯರು ಜಿಲ್ಲಾಧಿಕಾರಿ ಎಸ್​ ಬಿ ಬೊಮ್ಮನಹಳ್ಳಿ ಅವರ ಮುಂದೆಯೇ ಕಣ್ಣೀರು ಹಾಕಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.