ಗೋಡೆ ಮೇಲೆ ಫ್ರೀ ಕಾಶ್ಮೀರ್ ಬರಹ: ಆರೋಪಿಗಳ ಬಂಧನಕ್ಕೆ ಪೊಲೀಸರ ಶೋಧ
![ETV Thumbnail thumbnail](https://etvbharatimages.akamaized.net/etvbharat/prod-images/320-214-6269837-thumbnail-3x2-surya.jpg)
ಬೆಂಗಳೂರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಘೋಷಣೆ ಬೆನ್ನಲ್ಲೇ ಮುಖ್ಯರಸ್ತೆಗಳಲ್ಲಿಯೇ ಮತ್ತೆ ದೇಶ ವಿರೋಧಿ ಬರಹ ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಂಧನಕ್ಕೆ ಜಾಲ ಬೀಸಿದ್ದಾರೆ.
ಬೆಂಗಳೂರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಘೋಷಣೆ ಬೆನ್ನಲ್ಲೇ ಮುಖ್ಯರಸ್ತೆಗಳಲ್ಲಿಯೇ ಮತ್ತೆ ದೇಶ ವಿರೋಧಿ ಬರಹ ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಂಧನಕ್ಕೆ ಜಾಲ ಬೀಸಿದ್ದಾರೆ.