ಗಲಭೆ ಪೀಡಿತ ಪ್ರದೇಶಗಳಲ್ಲಿ ಎಫ್ಎಸ್ಎಲ್ ತಂಡ: ತನಿಖೆ ಮತ್ತಷ್ಟು ಚುರುಕು - ಅಖಂಡ ಶ್ರೀನಿವಾಸ ಮೂರ್ತಿ ಪೋಸ್ಟ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8405136-thumbnail-3x2-police.jpg)
ಡಿ.ಜಿ.ಹಳ್ಳಿ ಪೊಲೀಸ್ ಠಾಣೆಗೆ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ. ವಿವಿಧ ಆಯಾಮಗಳಿಂದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಎಫ್ಎಸ್ಎಲ್ ತಪಾಸಣೆ ವರದಿ ಪ್ರಮುಖ ಸಾಕ್ಷಿಯಾಗಬಲ್ಲದು. ಈ ನಿಟ್ಟಿನಲ್ಲಿ ತಂಡೋಪ ತಂಡವಾಗಿ ಬಂದು ಕೂಲಂಕಷವಾಗಿ ತಜ್ಞರು ತಪಾಸಣೆ ನಡೆಸುತ್ತಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.