ಚಿಕ್ಕೋಡಿ ಉಪವಿಭಾಗದ ಮೂರು ಸೇತುವೆಗಳು ಜಲಾವೃತ: ಮತ್ತೆ ಸಂಕಷ್ಟದಲ್ಲಿ ಜನ

By

Published : Sep 27, 2019, 11:31 PM IST

thumbnail
ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಕ್ಕೆ ಹರಿದು ಬರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಕೃಷ್ಣಾ ನದಿಯ ಕಲ್ಲೋಳ-ಯಡೂರು ಮತ್ತು ದೂಧಗಂಗಾ ನದಿಯ ಮಲಿಕವಾಡ - ದತ್ತವಾಡ ಹಾಗೂ ಯಕ್ಸಂಬಾ - ದತ್ತವಾಡ ಬಾಂದಾರಗಳು ಜಲಾವೃತಗೊಂಡಿವೆ. ಇದು ಅಲ್ಲಿನ ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.