ಜನತಾ ಕರ್ಫ್ಯೂಗೆ ಗಡಿ ಜಿಲ್ಲೆ ಬೀದರ್ನಲ್ಲೂ ಸಪೋರ್ಟ್.. - bidar news
🎬 Watch Now: Feature Video
ಬೀದರ್ : ಮಾಹಾಮಾರಿ ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ದೇಶವ್ಯಾಪಿ ಕರೆ ನೀಡಿರುವ ಜನತಾ ಕರ್ಪ್ಯೂಗೆ ಗಡಿ ಜಿಲ್ಲೆ ಬೀದರ್ ಜನತೆ ಬೆಂಬಲ ವ್ಯಕ್ತಪಡಿಸಿದ್ದಾರೆ. ನಗರದ ಪ್ರಮುಖ ಬೀದಿಗಳು ಬಿಕೋ ಎನ್ನುತ್ತಿವೆ. ಸಾರಿಗೆ ಸಂಚಾರ, ವ್ಯಾಪಾರ-ವಹಿವಾಟು, ಅಂಗಡಿ-ಮುಂಗ್ಗಟ್ಟುಗಳನ್ನ ಬಂದ್ ಮಾಡಲಾಗಿದೆ. ಕೊರೊನಾ ವೈರಸ್ ವಿರುದ್ಧದ ಸಮರಕ್ಕೆ ಬೀದರ್ ಜನತೆ ಸಾಥ್ ನೀಡಿದ್ದಾರೆ. ಈ ಕುರಿತಂತೆ ಈಟಿವಿ ಭಾರತ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ್ಯ ವರದಿ ಇಲ್ಲಿದೆ..