thumbnail

By

Published : Apr 7, 2021, 11:26 AM IST

ETV Bharat / Videos

ಸಾರಿಗೆ ಸಿಬ್ಬಂದಿ ಮುಷ್ಕರ: ಕೊಪ್ಪಳದಲ್ಲಿನ ಪರಿಸ್ಥಿತಿ ಕುರಿತು ಪ್ರತ್ಯಕ್ಷ ವರದಿ

ಕೊಪ್ಪಳ: ಕೆಎಸ್​ಆರ್​ಟಿಸಿ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಮುಷ್ಕರಕ್ಕೆ ಕೊಪ್ಪಳದಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಬಸ್​​​ಗಳು ನಿಲ್ದಾಣದಲ್ಲಿಯೇ ನಿಂತಿವೆ. ಬಸ್​ಗಳಿಲ್ಲದೆ ಪ್ರಯಾಣಕರು ಪರದಾಡುತ್ತಿದ್ದು, ಖಾಸಗಿ ವಾಹನಗಳು ಪ್ರಯಾಣಿಕರನ್ನು ಕರೆದೊಯ್ಯುತ್ತಿವೆ. ಈ ಕುರಿತಂತೆ ಮತ್ತಷ್ಟು ಮಾಹಿತಿಯನ್ನು ನಮ್ಮ 'ಈಟಿವಿ ಭಾರತ' ಪ್ರತಿನಿಧಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.