ತುಂಗಾಭದ್ರಾ ಡ್ಯಾಂನಿಂದ ನೀರು ಬಿಡುಗಡೆ : ಗಂಗಾವತಿ - ಕಂಪ್ಲಿ ನಡುವಿನ ಸೇತುವೆ ಸಂಪೂರ್ಣ ಮುಳುಗಡೆ - kannadanews

🎬 Watch Now: Feature Video

thumbnail

By

Published : Aug 11, 2019, 11:12 AM IST

Updated : Aug 11, 2019, 1:39 PM IST

ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಅಪಾರ ಪ್ರಮಾಣದಲ್ಲಿ ನದಿಗೆ ನೀರು ಹರಿಬಿಡಲಾಗಿದೆ. ನದಿಗೆ ಸುಮಾರು 1 ಲಕ್ಷದ 30 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು, ಜಿಲ್ಲೆಯ ಗಂಗಾವತಿ ಹಾಗೂ ಕಂಪ್ಲಿ ನಡುವಿನ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಗಂಗಾವತಿ ಹಾಗೂ ಬಳ್ಳಾರಿ ಜಿಲ್ಲೆಯ ಕಂಪ್ಲಿ ನಡುವೆ ಸಂಪರ್ಕ ಕಲ್ಪಿಸುವ ತುಂಗಭದ್ರಾ ನದಿಗೆ ಕಟ್ಟಲಾಗಿರುವ ಈ ಸೇತುವೆಯ ಮೇಲೆ ಈಗ ನೀರು ಹರಿಯುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ.
Last Updated : Aug 11, 2019, 1:39 PM IST

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.