ಕೃಷಿ ಮೇಳದಲ್ಲಿ ಖೈದಿಗಳು ಬೆಳೆದ ಹಣ್ಣು-ತರಕಾರಿಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‌!

By

Published : Oct 25, 2019, 9:50 PM IST

thumbnail
ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳ 2019ರಲ್ಲಿ ದೇವನಹಳ್ಳಿಯ ಬಯಲು ಕಾರಾಗೃಹದಲ್ಲಿ ಕೈದಿಗಳು‌ ಬೆಳೆದಿರುವ ತರಕಾರಿ, ಹಣ್ಣುಗಳನ್ನು ಕೃಷಿ ಮೇಳದಲ್ಲಿ ಇಟ್ಟಿದ್ದು, ಅದು ಎಲ್ಲರನ್ನು ಆಕರ್ಷಿಸುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.