ಚಿಕ್ಕಮಗಳೂರು: ಮಳೆಯ ನಡುವೆ ಸಂಡೇ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ

By

Published : Jul 5, 2020, 10:36 AM IST

thumbnail
ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಕೋವಿಡ್-19 ಅಬ್ಬರ ಹೆಚ್ಚಾಗುತ್ತಿದೆ. ವೈರಾಣು ಪ್ರಸರಣ ತಡೆಗಟ್ಟಲು ಸರ್ಕಾರ ಈಗಾಗಲೇ ಎರಡ್ಮೂರು ಬಾರಿ ಭಾನುವಾರ ಲಾಕ್ಡೌನ್ ಜಾರಿ ಮಾಡಿದೆ. ಆದಾಗ್ಯೂ ಸೋಂಕಿತರ ಸಂಖ್ಯೆ ಕಡಿಮೆಯಾಗಿಲ್ಲ. ಹೀಗಾಗಿ, ವಾರದ ಕೊನೆಯ ದಿನಗಳಲ್ಲಿ ರಾಜ್ಯವನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ಈ ದಿನ ಸಂಪೂರ್ಣ ಬಂದ್ ಆಗಿದ್ದು ಸರ್ಕಾರದ ನಿರ್ಧಾರಕ್ಕೆ ಜನರು ಕೈಜೋಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.