ದ.ಕನ್ನಡ ಜಿಲ್ಲೆಯಲ್ಲಿ6ನೇ ದಿನದ ಲಾಕ್​​​​​ಡೌನ್​ಗೆ ಉತ್ತಮ ಸ್ಪಂದನೆ

By

Published : Jul 21, 2020, 10:44 AM IST

thumbnail
ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2ನೇ ಅವಧಿಯಲ್ಲಿ ಜಿಲ್ಲಾಡಳಿತ ಘೋಷಿಸಿದ ಲಾಕ್​​​​​​ಡೌನ್​ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲಾದ್ಯಂತ ಬಸ್ ಸಂಚಾರ ಸ್ಥಬ್ಧವಾಗಿದ್ದು, ಖಾಸಗಿ ವಾಹನಗಳ ಓಡಾಟ ಸಂಪೂರ್ಣ ನಿಂತಿದೆ. ಬೆಳಗ್ಗೆ 8 ರಿಂದ 11 ಗಂಟೆವರೆಗೆ ದಿನಸಿ ಸಾಮಗ್ರಿಗಳ ಖರೀದಿಗೆ ಮಾತ್ರ ವಿನಾಯಿತಿಯಿದ್ದು, ಅದರ ಬಳಿಕ ಜಿಲ್ಲೆ ಸಂಪೂರ್ಣ ಸ್ತಬ್ದವಾಗಲಿದೆ. ಆರೋಗ್ಯ, ಕೃಷಿ, ಸರ್ಕಾರಿ ಕಚೇರಿ ಮತ್ತು ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ವ್ಯವಹಾರಗಳು ಸಂಪೂರ್ಣವಾಗಿ ಸ್ತಬ್ಧವಾಗಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.