ಜನತಾ ಕರ್ಫ್ಯೂಗೆ ಕಾಫಿನಾಡಿನಲ್ಲಿ ಉತ್ತಮ ಪ್ರತಿಕ್ರಿಯೆ - ಜನತಾ ಕರ್ಫ್ಯೂಗೆ ಕಾಫಿನಾಡಿನಲ್ಲಿ ಉತ್ತಮ ಪ್ರತಿಕ್ರಿಯೆ
🎬 Watch Now: Feature Video

ಚಿಕ್ಕಮಗಳೂರು: ಜನತಾ ಕರ್ಫ್ಯೂಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನರು ಮನೆಯಿಂದ ಹೊರಬರದೇ ಬೆಂಬಲ ಸೂಚಿಸಿದ್ದಾರೆ. ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡುವುದರ ಮೂಲಕ ಜನತಾ ಕರ್ಫ್ಯೂ ಗೆ ಬೆಂಬಲಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಾದ ಎಂಜಿ ರಸ್ತೆ, ಐಜಿ ರಸ್ತೆ, ಕಡೂರು ರಸ್ತೆ, ಜನರಿಲ್ಲದೆ ಬಿಕೋ ಎನ್ನುತ್ತಿವೆ. ನಗರ ಸೇರಿದಂತೆ ಸಂಪೂರ್ಣ ಜಿಲ್ಲೆ ಸ್ತಬ್ಧವಾಗಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ...