ಸಿಎಂ ನಿವಾಸಕ್ಕೆ ಕತ್ತಿ, ಗೋಪಾಲಯ್ಯ ಭೇಟಿ: ಸಚಿವ ಸ್ಥಾನಕ್ಕೆ ಮುಂದುವರೆದ ಲಾಬಿ!
By
Published : Jan 14, 2020, 12:39 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿ ಭೇಟಿ ರದ್ದುಗೊಂಡರೂ ಸಚಿವಾಕಾಂಕ್ಷಿಗಳ ಲಾಬಿ ಮುಂದುವರೆದಿದೆ. ಸಚಿವ ಸ್ಥಾನಕ್ಕೆ ಪಟ್ಟುಹಿಡಿದಿರುವ ಶಾಸಕರು ಸಿಎಂ ಮುಂದೆ ಪರೇಡ್ ಮಾಡುತ್ತಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿ ಭೇಟಿ ರದ್ದುಗೊಂಡರೂ ಸಚಿವಾಕಾಂಕ್ಷಿಗಳ ಲಾಬಿ ಮುಂದುವರೆದಿದೆ. ಸಚಿವ ಸ್ಥಾನಕ್ಕೆ ಪಟ್ಟುಹಿಡಿದಿರುವ ಶಾಸಕರು ಸಿಎಂ ಮುಂದೆ ಪರೇಡ್ ಮಾಡುತ್ತಿದ್ದಾರೆ.