ಸರ್ಕಾರದಿಂದ ಸಿಹಿ ಸುದ್ದಿ: ಪ್ರತಿಭಟನೆ ಕೈಬಿಟ್ಟ ಹಾಸ್ಟೆಲ್ ಹೊರ ಗುತ್ತಿಗೆ ನೌಕರರು - hostel employees
🎬 Watch Now: Feature Video

ಬೆಂಗಳೂರಿನಲ್ಲಿ ನಿನ್ನೆಯಿಂದ ಹೊರಗುತ್ತಿಗೆ ಹಾಸ್ಟೆಲ್ ನೌಕರರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ಫ್ರೀಡಂ ಪಾರ್ಕ್ಗೆ ಭೇಟಿ ನೀಡಿ ಸಚಿವ ಡಾ. ಅಶ್ವಥ್ ನಾರಾಯಣ್ ಮನವಿ ಸ್ವೀಕರಿಸಿದರು. ಅಲ್ಲದೆ ಒಂದು ತಿಂಗಳು ಕೆಲಸ ಮುಂದೂಡಿಕೆ ಮಾಡಿದ ಸರ್ಕಾರದ ನಿರ್ಧಾರವನ್ನು ತಿಳಿಸಿ, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ರು.