thumbnail

By

Published : Jan 11, 2020, 9:51 PM IST

ETV Bharat / Videos

ಪ್ರವಾಹದಿಂದ ಪಾರಾದ್ರೂ ಸರ್ಕಾರದಿಂದ ಪಾರಾಗೋದು ಕಷ್ಟ, ತೊಗರಿ ತಗೋರಿಯಪ್ಪಾ...

ರೈತರು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆ ಸಿಗದಿದ್ದಾಗ, ಸರ್ಕಾರ ಬೆಂಬಲ ಬೆಲೆ ಕೇಂದ್ರವನ್ನು ಪ್ರಾರಂಭಿಸುತ್ತೆ. ಸದ್ಯ ರಾಯಚೂರಿನಲ್ಲಿ ತೊಗರಿ ಇಳುವರಿ ಉತ್ತಮವಾಗಿದ್ದು ಸರಿಯಾದ ಬೆಲೆ ಇಲ್ಲದ ಕಾರಣ ಬೆಂಬಲ ಕೇಂದ್ರ ತೆರೆಯುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದ್ರೆ ಇದುವರೆಗೂ ತೋಗರಿ ಕೇಂದ್ರ ಪ್ರಾರಂಭವಾಗಿಲ್ಲ. ಇದರಿಂದ ಬೆಳೆ ಕೈತಪ್ಪಿ ಹೋಗುವ ಆತಂಕದಲ್ಲಿ ರೈತರಿದ್ದಾರೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.