ನಾನೂ ರೈತನ ಮಗ, ಅನ್ನದಾತರಿಗೆ ಜಯಸಿಗಲೆಂದ ಹಾಸನ ಎಸ್ಪಿ ಶ್ರೀನಿವಾಸ್ ಗೌಡ.. - Srinivas Gowda
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10544614-thumbnail-3x2-vish.jpg)
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ರೈತ ಪರ ಘೋಷಣೆ ಕೂಗಿದ್ದಾರೆ. ರೈತರು ರಸ್ತೆ ತಡೆ ನಡೆಸಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದ್ದು, ಅನ್ನದಾತರಿಗೆ ಜಯವಾಗಲಿ ಎಂದು ಜೈಕಾರ ಹಾಕಿದ್ದಾರೆ.
Last Updated : Feb 8, 2021, 8:35 PM IST