ಮಳೆರಾಯನ ಆರ್ಭಟಕ್ಕೆ ತತ್ತರಿಸಿದ ಹುಬ್ಬಳ್ಳಿಯ ರೈತರು: ಬೆಳೆದ ಬೆಳೆಗಳೆಲ್ಲಾ ನೀರುಪಾಲು

By

Published : Oct 24, 2019, 1:05 PM IST

Updated : Oct 24, 2019, 1:44 PM IST

thumbnail
ಅಂದು ಉತ್ತರ ಕರ್ನಾಟಕದಲ್ಲಿ ಸಂಭವಿಸಿದ್ದ ಪ್ರವಾಹದಿಂದ ಜನತೆ ಕಂಗೆಟ್ಟಿದ್ದರು. ಆ ಪ್ರವಾಹದಿಂದ ಜನರ ಬದುಕು ಬೀದಿಗೆ ಬಂದಿತ್ತು. ಇನ್ನೇನು ಮತ್ತೆ ಬದುಕು ಕಟ್ಟಿಕೊಳ್ಳೋಣ ಎನ್ನುವಷ್ಟರಲ್ಲಿ ಮತ್ತೆ ಸುರಿಯುತ್ತಿರುವ ಮಳೆಗೆ ಲಕ್ಷಾಂತರ ರೂ. ಮೌಲ್ಯದ ರೈತರು ಬೆಳೆದ ಬೆಳೆಗಳು ನೀರು ಪಾಲಾಗಿದೆ.
Last Updated : Oct 24, 2019, 1:44 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.