ಕೊರಟಗೆರೆ ತಾಲೂಕಿನಲ್ಲಿ ಭಾರಿ ಮಳೆ; ಹಳ್ಳಕೊಳ್ಳಗಳಲ್ಲಿ ತುಂಬಿ ಹರಿದ ನೀರು... - ತುಂಬಿ ಹರಿದ ಸುವರ್ಣಮುಖಿ ನದಿ

🎬 Watch Now: Feature Video

thumbnail

By

Published : Sep 9, 2020, 4:33 PM IST

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ತಡ ರಾತ್ರಿ ಸುರಿದ ಭಾರಿ ಮಳೆಗೆ ಸುವರ್ಣಮುಖಿ ನದಿ ತುಂಬಿ ಹರಿಯುತ್ತಿದ್ದು, ನದಿಯ ಆಸುಪಾಸಿನಲ್ಲಿರುವ ಹೊಲ ಗದ್ದೆಗಳಿಗೆ ನೀರು ನುಗ್ಗಿದೆ. ನದಿಯ ನೀರು ಕೊರಟಗೆರೆ ತಾಲೂಕಿನ ಹುಲೀಕುಂಟೆ, ಬುರುಗನಹಳ್ಳಿ ಮೂಲಕ ನೀರು ಜಯಮಂಗಲಿ ನದಿಯನ್ನು ಸೇರುತ್ತದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.