ಬಿಸಿಲೂರಿಗೆ ತಂಪೆರೆದ ಮಳೆರಾಯ... ಮನೆಗಳಿಗೆ ನೀರು ನುಗ್ಗಿ ತಾಪತ್ರಯ - ರಾಯಚೂರಿನಲ್ಲಿ ಮಳೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7656806-833-7656806-1592413202088.jpg)
ರಾಯಚೂರು: ಜಿಲ್ಲೆಯ ನಾನಾ ಭಾಗದಲ್ಲಿ ಇಂದು ವರುಣ ಅಬ್ಬರಿಸಿದ್ದಾನೆ. ಮಳೆಯಿಂದಾಗಿ ರಸ್ತೆಯ ಮೇಲೆ ನೀರು ಹರಿದಿದೆ. ನಗರದ ನಾನಾ ಬಡವಾಣೆಗಳಲ್ಲಿ ಮಳೆ ನೀರು ನುಗ್ಗಿದ ಪರಿಣಾಮ ಚರಂಡಿ ನೀರು ರಸ್ತೆ ಮೇಲೆ ಹರಿದು, ನಿವಾಸಿಗಳು ತೊಂದರೆ ಅನುಭವಿಸಿದರು. ವರುಣನ ಕೃಪೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.