thumbnail

By

Published : Apr 22, 2020, 8:45 PM IST

ETV Bharat / Videos

ಕಾದ ಕೆಂಡದಂತಾಗಿದ್ದ ಅರಕಲಗೂಡಿನಲ್ಲಿ ಮಳೆಯ ಸಿಂಚನ

ರಾಜ್ಯದ ಹಲವೆಡೆ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದೆ. ಬೆಳಗ್ಗೆಯಿಂದ ಸುಡು ಬಿಸಿಲು ಕಾಣಿಸಿಕೊಂಡರೆ ಸಂಜೆ ವೇಳೆ ಭರ್ಜರಿ ಮಳೆಯಾಗುತ್ತಿದೆ. ಇನ್ನು ಹಾಸನದ ಅರಕಲಗೂಡಿನಲ್ಲಿ ಇಂದು ಸಂಜೆ ಉತ್ತಮ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ ಜನತೆಗೆ ವರುಣ ತಂಪೆರೆದಿದ್ದಾನೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.