thumbnail

ಹತ್ತು ವರ್ಷಗಳ ಬಳಿಕ ಬರದ ನಾಡಿನಲ್ಲಿ ಭರ್ಜರಿ ಮಳೆ

By

Published : Sep 28, 2019, 5:42 PM IST

ಬರದ ನಾಡು ಎಂದು ಹಣೆಪಟ್ಟಿ ಕಟ್ಟಿಕೊಂಡಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಸತತ 10 ವರ್ಷಗಳಿಂದ ಹನಿ ಮಳೆ ಇಲ್ಲದೇ ಜಿಲ್ಲೆಯ ರೈತರು ಹೈರಾಣಾಗಿದ್ರು. ಆದ್ರೇ ಕಳೆದ ಮೂರು ದಿನಗಳ ಕಾಲ ಸುರಿದ ಕುಂಭ ದ್ರೋಣ ಮಳೆಗೆ ಬತ್ತಿಹೋಗಿದ್ದ ಹಳ್ಳಕೊಳ್ಳಗಳು ತುಂಬಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆ ಮಾಡಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.