2 ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಬಿರುಕು ಬಿಟ್ಟ ಭೂಮಿ - ಭೂಮಿಯಲ್ಲಿ ಕಾಣಿಸಿಕೊಂಡ ಬಿರುಕು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4130263-thumbnail-3x2-brm.jpg)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆ ಇಂದು ಕೂಡ ಮುಂದುವರೆದಿದೆ. ಪುತ್ತೂರು ತಾಲೂಕಿನ ತೆಂಕಿಲ ಗುಡ್ಡ ಪ್ರದೇಶದಲ್ಲಿ ಭೂಮಿಯಲ್ಲಿ ಕಾಣಿಸಿಕೊಂಡ ಬಿರುಕು ದೊಡ್ಡದಾಗಿದ್ದು, ಸಮೀಪದ ನಿವಾಸಿಗಳು ಶಾಶ್ವತವಾಗಿ ತಮ್ಮ ಭೂಮಿಯನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.