thumbnail

By

Published : May 7, 2020, 4:09 PM IST

Updated : May 8, 2020, 12:44 PM IST

ETV Bharat / Videos

ಕಾಫಿನಾಡಲ್ಲಿ ವರುಣನ ಅಬ್ಬರ : ಸಿಡಿಲಿನ ಕೆನ್ನಾಲಿಗೆಗೆ ತೆಂಗು ಭಸ್ಮ

ಚಿಕ್ಕಮಗಳೂರಿನಲ್ಲಿ ಗುಡುಗು ಹಾಗೂ ಸಿಡಿಲಿನ ಜೊತೆ ಭರ್ಜರಿ ಮಳೆಯಾಗುತ್ತಿದೆ. ಸಿಡಿಲಿನ ಅಬ್ಬರಕ್ಕೆ ತೆಂಗಿನ ಮರವೇ ಹೊತ್ತಿ ಉರಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ತೋರಣಮಾವು ಗ್ರಾಮದಲ್ಲಿ ನಡೆದಿದೆ. ಸಿಡಿಲಿನ ಹೊಡೆತಕ್ಕೆ ನೋಡ ನೋಡುತ್ತಿದ್ದಂತೆಯೇ ತೆಂಗಿನ ಮರ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಗೆ ತೆಂಗಿನ ಮರದ ಸುಳಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಮೂಡಿಗೆರೆ ತಾಲೂಕಿನಲ್ಲಿಯೂ ಧಾರಾಕಾರ ಮಳೆಯಾಗುತ್ತಿದ್ದು, ಚಿಕ್ಕಮಗಳೂರಿನ ಬಯಲುಸೀಮೆಯಲ್ಲೂ ವರುಣನ ಅಬ್ಬರ ಜೋರಾಗಿದೆ.
Last Updated : May 8, 2020, 12:44 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.