thumbnail

By

Published : Apr 19, 2021, 8:25 AM IST

ETV Bharat / Videos

ಹಾವೇರಿ ಜಿಲ್ಲೆಯಾದ್ಯಂತ ಭಾರಿ ಮಳೆ: ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ

ಹಾವೇರಿ ಜಿಲ್ಲೆಯ ಹಲವೆಡೆ ಗುಡುಗು ಸಮೇತ ಧಾರಾಕಾರ ಮಳೆಯಾಗಿದೆ. ಹಾವೇರಿ ನಗರ, ಸವಣೂರು ತಾಲೂಕಿನ ಮೆಳಾಗಟ್ಟಿ, ಕುರುಬರಮಲ್ಲೂರು, ಕಿತ್ತೂರು, ಮರಡೂರು, ಸೇರಿದಂತೆ ಹಲವೆಡೆ ವರುಣ ಅಬ್ಬರಿಸಿದ್ದಾನೆ. ರಾಣೆಬೆನ್ನೂರು ತಾಲೂಕಿನ ಕೆರಿಮಲ್ಲಾಪುರ ಗ್ರಾಮದಲ್ಲಿ ತೆಂಗಿನಮರಕ್ಕೆ ಸಿಡಿಲು ಬಡಿದಿದೆ. ಬಿರುಗಾಳಿ, ಗುಡುಗು ಸಿಡಿಲು ಹೆಚ್ಚಾದ ಪರಿಣಾಮ ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.