thumbnail

By

Published : Aug 25, 2019, 3:00 AM IST

ETV Bharat / Videos

ಕುಣಿಗಲ್​ಗೆ ಹೇಮಾವತಿ ನೀರು ಹರಿಸುವಲ್ಲಿ ತಾರತಮ್ಯ: ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ

ಗೊರೂರಿನ ಹೇಮಾವತಿ ಜಲಾಶಯದಿಂದ ಹರಿಸಲಾಗುತ್ತಿರುವ ನೀರಿನಲ್ಲಿ ಕುಣಿಗಲ್ ತಾಲೂಕಿಗೆ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಶಾಸಕ ರಂಗನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕುಣಿಗಲ್ ಬಳಿಯ ಕುರುಡಿಹಳ್ಳಿ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟಿಸಿ, ತುಮಕೂರು ಜಿಲ್ಲಾಧಿಕಾರಿ, ಸಚಿವ ಮಾಧುಸ್ವಾಮಿ, ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.