ನಾಳೆ ನಿರ್ಭಯಾ ಹಂತಕರಿಗೆ ಗಲ್ಲುಶಿಕ್ಷೆ: ಇಲ್ಲಿದೆ ನೋಡಿ ಗಲ್ಲಿಗೇರಿಸುವ ಇಂಟ್ರೆಸ್ಟಿಂಗ್ ಮಾಹಿತಿ - ಬೆಳಗಾವಿ ಸುದ್ದಿ

🎬 Watch Now: Feature Video

thumbnail

By

Published : Mar 19, 2020, 7:31 PM IST

ಬೆಳಗಾವಿ: ದೇಶವನ್ನೇ ಬೆಚ್ಚಿಬೀಳಿಸಿದ ದೆಹಲಿಯ ನಿರ್ಭಯಾ ಹಂತಕರಿಗೆ ಗಲ್ಲುಶಿಕ್ಷೆ ಖಚಿತವಾಗಿದೆ. ದೆಹಲಿಯ ತಿಹಾರ್​ ಜೈಲಿನಲ್ಲಿ ನಾಳೆ ಬೆಳಗ್ಗೆ 5.30ಕ್ಕೆ ನಾಲ್ವರೂ ಆರೋಪಿಗಳನ್ನ ಗಲ್ಲಿಗೇರಿಸಲಾಗುತ್ತದೆ. ಗಲ್ಲಿಗೇರಿಸುವ ಪ್ರಕ್ರಿಯೆ ಬಗ್ಗೆ ಬೆಳಗಾವಿಯ ಹಿಂಡಲಗಾ ಜೈಲಿನ‌ ನಿವೃತ್ತ ಜೈಲರ್ ಸಿದ್ದಪ್ಪ ಕಾಂಬಳೆ ಅವರು ರೋಚಕ ಸಂಗತಿಗಳನ್ನ ಈಟಿವಿ ಭಾರತದೊಂದಿಗೆ ಹಂಚಿಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.