ಹಿರೇಕೆರೂರು ಕ್ಷೇತ್ರದಲ್ಲಿ ರಂಗೇರಿದ ಮಿನಿ ಮಹಾಸಮರ.. ಕೈ-ಕಮಲ ಭರ್ಜರಿ ಪ್ರಚಾರ
ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಅಖಾಡದಲ್ಲಿ ಬಿಜೆಪಿ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಜೋರಾಗಿತ್ತು. ಬಿಜೆಪಿ ಅಭ್ಯರ್ಥಿ ಪರ ಸಚಿವ ಮಾಧುಸ್ವಾಮಿ, ಶಾಸಕ ರೇಣುಕಾಚಾರ್ಯ ಪ್ರಚಾರ ನಡೆಸಿದ್ರೆ, ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್.ಬನ್ನಿಕೋಡ ಪರ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಪ್ರಚಾರ ನಡೆಸಿದರು.